ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಭಾನುವಾರ, ಜುಲೈ 1, 2012

ಪರಮಾತ್ಮನನ್ನು ಪೂಜಿಸುವ ಅಗತ್ಯವಿದೆಯೇ? ಪರಮಾತ್ಮನಿಗೆ ಆತ್ಮನ ಮೇಲೆ ಅಧಿಕಾರವಿದೆಯೇ?


     ದಿನಾಂಕ 13-06-2012ರಂದು  ವೇದಾಧ್ಯಾಯಿ  ಶ್ರೀ ಸುಧಾಕರಶರ್ಮರವರನ್ನು  ನನ್ನ ಕೆಲವು ಸಂಶಯಗಳಿಗೆ ಉತ್ತರ ಪಡೆಯುವ ಸಲುವಾಗಿ ಭೇಟಿ ಮಾಡಿದ್ದೆ. ಆ ಸಂದರ್ಭದಲ್ಲಿ ನಾನು ಕೇಳಿದ್ದ ಒಂದು ಪ್ರಶ್ನೆ ಇದು: 
    "ಶರ್ಮಾಜಿ, ಜೀವಾತ್ಮ, ಪರಮಾತ್ಮ ಮತ್ತು ಜಡ ಪ್ರಕೃತಿ - ಈ ಮೂರೂ ಸಂಗತಿಗಳು ಅನಾದಿ, ಅನಂತ ಮತ್ತು ಶಾಶ್ವತವಾದವುಗಳು ಎಂದು ಹೇಳುತ್ತಾರೆ. ಜೀವಾತ್ಮ ಸ್ವತಃ ಅನಾದಿ, ಅನಂತ ಮತ್ತು ಶಾಶ್ವತವಾಗಿರುವಾಗ ಪರಮಾತ್ಮನನ್ನು ಏಕೆ ಪೂಜಿಸಬೇಕು? ಆ ಪರಮಾತ್ಮನಿಗೆ ಜೀವಾತ್ಮರ ಮೇಲೆ ಯಾವ ರೀತಿಯ ಅಧಿಕಾರವಿದೆ? ಈ ವಿಚಾರದಲ್ಲಿ ಬೆಳಕು ಚೆಲ್ಲುವಿರಾ?"
       ಶರ್ಮರವರು ನೀಡಿದ ಉತ್ತರವನ್ನು ಅವರ ಧ್ವನಿಯಲ್ಲೇ ಕೇಳಿ:

     ವಿಡಿಯೋ ನೋಡುವುದು ಕೆಲವೊಮ್ಮೆ ಪ್ರಯಾಸವಾಗುತ್ತದೆ. ಹರಿಹರಪುರ ಶ್ರೀಧರ್ ಇದನ್ನು ಆಡಿಯೋ ಆಗಿ ಪರಿವರ್ತಿಸಿದ್ದಾರೆ. ಇಗೋ ಕೇಳಿ:






















-ಕ.ವೆಂ.ನಾಗರಾಜ್.

1 ಕಾಮೆಂಟ್‌: