ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಬುಧವಾರ, ಏಪ್ರಿಲ್ 3, 2013

ಗೋಹತ್ಯೆ ಕುರಿತು ಕುರ್ ಆನಿನಲ್ಲಿ ಏನು ಹೇಳಿದೆ?


     ಮೌ| ಸಯ್ಯದ್ ಅಬುಲ್ ಆಲಾ ಮೌದೂದಿ(ರ)ರವರು ಪವಿತ್ರ ಕುರ್ ಆನಿನ ಭಾವಾನುವಾದ ಮತ್ತು ಸಂಕ್ಷಿಪ್ತ ವಿವರಣೆಯನ್ನು ಉರ್ದುವಿನಲ್ಲಿ ಮಾಡಿದ್ದು, ಇದನ್ನು ಶ್ರೀ ಎಸ್. ಅಬ್ದುಲ್ ಗಫ್ಫಾರ್ ರವರು ಕನ್ನಡದಲ್ಲಿ ಅನುವಾದಿಸಿದ್ದಾರೆ. ಈ ಕೃತಿಯನ್ನು ಮೌಲಾನಾ ಸಯ್ಯದ್ ಯೂಸುಫ್, ಇಬ್ರಾಹಿಮ್ ಸಯೀದ್ ಮತ್ತು ಮುಹಮ್ಮದ್ ಸಾದುಲ್ಲಾರವರು ಸಮೀಕ್ಷಿಸಿದ್ದಾರೆ. ಈ ಕೃತಿಯಲ್ಲಿ ಕುರ್ ಆನಿನ ಪದಶಃ ಅನುವಾದ ಮಾಡದೆ ಅದರ ಭಾವಾನುವಾದವನ್ನು ಸಂಕ್ಷಿಪ್ತ ಅಡಿ ಟಿಪ್ಪಣಿಗಳೊಂದಿಗೆ ಮಾಡಲಾಗಿದೆ. ಪದಶಃ ಅನುವಾದದಲ್ಲಿ ಪೂರ್ಣ ಮತ್ತು ಸರಿಯಾದ ಅರ್ಥ ಹೊರಹೊಮ್ಮುವುದು ಕಷ್ಟವೆಂಬ ಕಾರಣದಿಂದ, ಅಲ್ಲದೆ ಪದಶಃ ಅನುವಾದದ ಕೃತಿಗಳು ಲಭ್ಯವೂ ಇರುವುದರಿಂದ ಈ ರೀತಿ ಮಾಡಲಾಗಿದೆಯೆಂದು ಅನುವಾದಕರು ನಿವೇದಿಸಿಕೊಂಡಿದ್ದಾರೆ. 
    ಈ ಕೃತಿಯಲ್ಲಿ ತಿಳಿಸಿರುವಂತೆ, ಗೋಹತ್ಯೆ ಕುರಿತು ಕುರ್ ಆನಿನಲ್ಲಿ ಬರುವ ಉಲ್ಲೇಖಗಳ ಭಾವಾನುವಾದ ಮತ್ತು ಅಡಿ ಟಿಪ್ಪಣಿಗಳು ಹೀಗಿವೆ: 



2 ಕಾಮೆಂಟ್‌ಗಳು: